ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್, 2016 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ವಾಸ್ತವ

ಕುವೆಂಪುರವರು ಬರೆದ ಮೀನಾಕ್ಷಿ ಮನೆ ಮೇಷ್ಟ್ರು ಅನ್ನೋ ಒಂದು ಕಥೆಯಲ್ಲಿ ಮೇಷ್ಟರು ತನ್ನ ಊಹಾ ಪ್ರಪಂಚದಲ್ಲಿ ಮೀನಾಕ್ಷಿಯ ಬಗ್ಗೆ ಇಲ್ಲದ ಕಲ್ಪನೆ ಕಟ್ಟಿಕೊಂಡು ಕೊನೆಗೆ ಅದು ನೆರವೇರದಿದ್ದಾಗ ಆಕೆಯ ಗಂಡ...

ಶಿಕಾರಿ

ಕೃತಿ ; ಶಿಕಾರಿ ನಾನು ಓದಿರುವ ಒಂದು ಚಂದದ ಕೃತಿ . ವಿಜ್ಞಾನದ ವಿದ್ಯಾರ್ಥಿ ಆದ ನನಗೆ ಇಷ್ಟ ಆಯ್ತು. ನನಗೆ ತೀರಾ ಗಂಭೀರ ಅನಿಸುವಂತ ಕೃತಿಗಳು ಆ ಕ್ಷಣಕೆ ರುಚಿಸದೇ  ಇದ್ದರೂ ಸಹ ಮುಗಿಸಲೇಬೇಕು ಎಂಬ ಜಿದ್ದಿನಿ...

ಕೊಳಲನೂದಿದ

ಕಥೆ : ಕೊಳಲನೂದಿದ ಪುಸ್ತಕ : ಎಚ್ಚರದ ಕನಸು ಲೇಖಕರು : ವೀಣಾ ಬನ್ನಂಜೆ ಹೌದಪ್ಪಾ ಹೌದೋ ನೀನೇ ದೇವರ... ನಿಂದ ನೀ ತಿಳಿದರ ನಿನಗಿಲ್ಲೋ ದೂರ ... ಷರೀಫರ  ಈ ಹಾಡು ಇವತ್ತು ಯಾಕೋ ಬಹಳ ನೆನಪಾಗ್ತಿದೆ . ನಿದ್ದಿಯೊಳಗೂ ಸದ...